ಯುಗಾವತಾರನೊಬ್ಬನು ಬರುವಾಗ ಅವನು ತನ್ನೊಂದಿಗೆ ತನ್ನ ಪರಿವಾರವನ್ನೂ ಕರೆತಂದು ಜನರಿಗೆ ತಮ್ಮ ಆಗಮನದ ಇದ್ದೇಶ, ತನ್ನ ಸಾಧನೆ-ತಪಶ್ಚರ್ಯೆಗಳ ಅರ್ಥವನ್ನು ಮನಗಾಣಿಸುತ್ತಾನೆ. ಶ್ರೀ ರಾಮಕೃಷ್ಣರು ತಮ್ಮ ಲೀಲಾನಾಟಕದಲ್ಲಿ ಸಹಕರಿಸಲು ಕೆಲವು ಸಮೀಪವರ್ತಿಗಳನ್ನು ಹೊಂದಿದ್ದರೆಂಬುದು ನಮಗೆ ತಿಳಿದಿದೆ.
ನೋಡು ಭಗವಂತ, ನಿನ್ನ ಈ ಜಗದ ಸ್ಥಿತಿ ಏನಾಗಿದೆಯೆಂದು ಎಷ್ಟು ಬದಲಾಗಿದ್ದಾನೆ ಮಾನವ, ಅದೆಷ್ಟು ಬದಲಾಗಿದ್ದಾರೆ ಮಾನವ ಸೂರ್ಯ ಬದಲಾಗಲಿಲ್ಲ, ಚಂದ್ರ ಬದಲಾಗಲಿಲ್ಲ, ಆಕಾಶ ಬದಲಾಗಲಿಲ್ಲ ಎಷ್ಟು ಬದಲಾಗಿದ್ದಾನೆ ಮಾನವ, ಅದೆಷ್ಟು ಬದಲಾಗಿದ್ದಾನೆ ಮಾನವ